Category: About BVK : ಜೀವನ, ಸಾಧನೆ

ಶ್ರೀ ಬಿ ವಿ ಕಕ್ಕಿಲ್ಲಾಯ ಇನ್ನಿಲ್ಲ

[dropcap]ಹಿ[/dropcap]ರಿಯ ಸ್ವಾತಂತ್ರ್ಯ ಹೋರಾಟಗಾರರೂ, ಕರ್ನಾಟಕ ಏಕೀಕರಣ ಚಳುವಳಿಯ ನಾಯಕರೂ, ಭಾರತ ಕಮ್ಯೂನಿಸ್ಟ್ ಪಕ್ಷ (ಸಿ.ಪಿ.ಐ) ಹಾಗೂ ಅಖಿಲ ಭಾರತ ಟ್ರೇಡ್ ಯೂನಿಯನ್ ಕಾಂಗ್ರೆಸ್ (ಎಐಟಿಯುಸಿ) ಗಳ ಹಿರಿಯ ನಾಯಕರೂ, ರಾಜ್ಯ ಸಭೆ ಹಾಗೂ ಕರ್ನಾಟಕ ವಿಧಾನ ಸಭೆಗಳ ಮಾಜಿ ಸದಸ್ಯರೂ, ಕರ್ನಾಟಕ ಭೂಸುಧಾರಣಾ ಮಸೂದೆಯ ರೂವಾರಿಗಳೂ, ಪ್ರಶಸ್ತಿ ವಿಜೇತ ಲೇಖಕರೂ, ಚಿಂತಕರೂ ಆದ ಶ್ರೀ ಬಿ.ವಿ. ಕಕ್ಕಿಲ್ಲಾಯರು ಜೂನ್ 4ರಂದು ಬೆಳಗ್ಗೆ 2 ಗಂಟೆಗೆ ಮಂಗಳೂರಿನಲ್ಲಿ ನಿಧನರಾದರು. ಕಕ್ಕಿಲ್ಲಾಯರು ಮೇ 23ರಂದು ಬೆಳಗ್ಗೆ ಮಿದುಳಿನ ರಕ್ತಸ್ರಾವಕ್ಕೆ ತುತ್ತಾಗಿ ನಗರದ ಖಾಸಗಿ …

Continue reading

ಬಿ ವಿ ಕಕ್ಕಿಲ್ಲಾಯ : ಜೀವನ, ಸಾಧನೆ

1919 ಎಪ್ರಿಲ್ 11: ಕೇರಳದ ಕಾಸರಗೋಡು ಸಮೀಪದ ಬೇವಿಂಜೆಯಲ್ಲಿ ಜನನ 1922: ತಂದೆಯವರ ಅಕಾಲ ಮೃತ್ಯು 1926-1937: ಕಾಸರಗೋಡಿನ ಬಾಸೆಲ್ ಮಿಷನ್ ಮಾಧ್ಯಮಿಕ ಶಾಲೆ ಹಾಗೂ ಜಿಲ್ಲಾ ಬೋರ್ಡು ಫ್ರೌಢ ಶಾಲೆಗಳಲ್ಲಿ ಎಸ್ ಎಸ್ ಎಲ್ ಸಿ ವರೆಗಿನ ಅಧ್ಯಯನ 1937-1939: ಮಂಗಳೂರಿನ ಸಂತ ಅಲೋಸಿಯಸ್ ಕಾಲೇಜಿನಲ್ಲಿ ಇಂಟರ್ ಮೀಡಿಯಟ್ ಅಧ್ಯಯನ; ಸ್ವಾತಂತ್ರ್ಯ ಚಳುವಳಿ ಹಾಗೂ ಕಮ್ಯೂನಿಸ್ಟ್ ಸಿದ್ಧಾಂತದತ್ತ ಆಕರ್ಷಣೆ 1939-1942: ಮಂಗಳೂರಿನ ಸಂತ ಅಲೋಸಿಯಸ್ ಕಾಲೇಜಿನಲ್ಲಿ ರಸಾಯನ ಶಾಸ್ತ್ರದಲ್ಲಿ ಬಿ.ಎ. ಅಧ್ಯಯನ; ಸ್ವಾತಂತ್ರ್ಯ ಚಳುವಳಿಯಲ್ಲಿ ಸಕ್ರಿಯ, ಹಲವು …

Continue reading

BV Kakkilaya : Life and Work

1919, April 11: Birth at Bevinje near Kasaragod, Kerala 1922: Untimely demise of his father 1926-1937: Early and high school education up to 10th at Basel Mission higher secondary school and District Board High School, Kasaragod 1937-1939: Intermediate education at St. Aloysius College, Mangalore; attracted to the freedom movement and Communist ideology 1939-1942: Studies and …

Continue reading