Sri BV Kakkilaya Honoured with Suvarna Karnataka Ekikarana Award : ಶ್ರೀ ಬಿ ವಿ ಕಕ್ಕಿಲ್ಲಾಯರಿಗೆ ಸುವರ್ಣ ಏಕೀಕರಣ ಪುರಸ್ಕಾರ [dropcap]ಕ[/dropcap]ರ್ನಾಟಕ ರಾಜ್ಯದ ಏಕೀಕರಣದ ಸುವರ್ಣ ವರ್ಷಾಚರಣೆಯ ಉದ್ಘಾಟನೆಯ ಸಂದರ್ಭದಲ್ಲಿ ನವಂಬರ್ 1, 2006ರಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ಕರ್ನಾಟಕದ ಮುಖ್ಯಮಂತ್ರಿಗಳಾದ ಶ್ರೀ ಎಚ್ ಡಿ ಕುಮಾರಸ್ವಾಮಿಯವರು ಶ್ರೀ ಬಿ ವಿ ಕಕ್ಕಿಲ್ಲಾಯರನ್ನು ಸುವರ್ಣ ಕರ್ನಾಟಕ ಏಕೀಕರಣ ಪ್ರಶಸ್ತಿಯನ್ನು ನೀಡಿ ಗೌರವಿಸಿದರು. ಶ್ರೀ ಬಿ ವಿ ಕಕ್ಕಿಲ್ಲಾಯರು ಅಖಂಡ ಕರ್ನಾಟಕ …