January 2010 archive

ಮಾನ್ಯ ಗೃಹ ಸಚಿವ ಆಚಾರ್ಯರವರಿಗೆ ಒಂದು ಕಿವಿ ಮಾತು.

ಮಂಗಳೂರಿನಲ್ಲಿ ನಡೆದ ಹಿಂದೂ ಸಮಾಜೋತ್ಸವದ ಸಂದರ್ಭದಲ್ಲಿ ಬರೆದ ಲೇಖನ (ದಿನಾಂಕ ಜನವರಿ 29, 2010) [dropcap]ಜ[/dropcap]ನವರಿ 28, 2010 ರ ಪತ್ರಿಕೆಗಳಲ್ಲಿ ಪ್ರಕಟ ಆಗಿರುವ  ಕರ್ನಾಟಕ ಗೃಹ ಸಚಿವ ಮಾನ್ಯ ವಿ ಎಸ್ ಆಚಾರ್ಯರವರ ಹೇಳಿಕೆಯು ಹೊಣೆಗಾರಿಕೆಯಿಂದಲೂ ಪಕ್ಷಪಾತರಹಿತವಾಗಿಯೂ ವರ್ತಿಸುವ ತನ್ನ ಜವಾಬ್ದಾರಿಕೆಯಿಂದ ತಪ್ಪಿಸಿಕೊಳ್ಳುವಂಥಾದ್ದು ಎಂದು ತೋರುತ್ತದೆ. ಈ ರಾಜ್ಯದಲ್ಲಿರುವ ಎಲ್ಲಾ ಧಾರ್ಮಿಕ, ಸಾಮಾಜಿಕ, ಸಾಂಸ್ಕೃತಿಕ ಚಟುವಟಿಕೆಗಳ ಕೇಂದ್ರಗಳಿಗೆ ಸದಾ ರಕ್ಷಣೆ ಮತ್ತು ಕಾನೂನು ಬದ್ಧ ನಿರ್ವಹಣೆಗೆ ಅನುಕೂಲ ಮಾಡಿ ಕೊಡುವುದು ಸರಕಾರದ ಜವಾಬ್ದಾರಿಯಾಗಿದೆ. ಗೊಂದಲ ಸೃಷ್ಟಿಸುವ  ಒಳ ಇಂಗಿತ …

Continue reading

ಉತ್ಸವಗಳ ಅಬ್ಬರಕ್ಕಿಂತ ಅವಶ್ಯಕತೆಗಳ ಈಡೇರಿಕೆಗೆ ಸರಕಾರ ಗಮನ ಹರಿಸಲಿ: ಸರಕಾರಿ ಖಜಾನೆ ದೇಶದ ಆಸ್ತಿ, ಖಾಸಗಿ ಸೊತ್ತು ಅಲ್ಲ.

ಧರ್ಮಸ್ಥಳದಲ್ಲಿ ನಡೆದ ವಿಶ್ವ ತುಳು ಸಮ್ಮೇಳನದ ಹಿನ್ನೆಲೆಯಲ್ಲಿ, ಗಣರಾಜ್ಯೋತ್ಸವದ ಸಂದರ್ಭದಲ್ಲಿ ಬರೆದ ಲೇಖನ (ದಿನಾಂಕ: 28 ಜನವರಿ 2010) ಇಂದು ಕರ್ನಾಟಕದಲ್ಲಿ ದಿನನಿತ್ಯ ಒಂದಲ್ಲ ಒಂದು ಊರಲ್ಲಿ ಒಂದಲ್ಲ ಒಂದು ಹೆಸರಲ್ಲಿ ಜನಮರುಳೋ ಜಾತ್ರೆ ಮರುಳೋ ಎಂಬಂಥ ನಿತ್ಯೋತ್ಸವಗಳು ನಡೆಯುತ್ತಿರುತ್ತವೆ. ಈ ಅಬ್ಬರಗಳು ನಿತ್ಯೋತ್ಸವ ತಾಯೇ ನಿತ್ಯೋತ್ಸವ ಎಂದು ನಿಸ್ಸಾರ್ ಅಹ್ಮ್‌ದ್‌ರವರು ಎದೆ ತುಂಬಿ ಹಾಡಿರುವ ಕನ್ನಡ ನಾಡಿನ ಸಹಜ ನಿತ್ಯೋತ್ಸವಗಳಲ್ಲ. ಈ ನಿತ್ಯೋತ್ಸವಗಳು ಅಧಿಕಾರ ಗಳಿಸಲಿಕ್ಕೆ ಮತ್ತು ತಮ್ಮ ಸ್ಥಾಪಿತ ಹಿತಾಸಕ್ತಿಗಳನ್ನು ಉಳಿಸಿಕೊಳ್ಳುವುದಕ್ಕೆ ಆಳುವವರು ಸರಕಾರಿ ವೆಚ್ಚದಲ್ಲಿ …

Continue reading