(ಕೃಪೆ: ಹೊಸತು ಮಾಸ ಪತ್ರಿಕೆ, ಜೂನ್ 2012) (ಬರೆದದ್ದು: ಮೇ 18, 2012; ಇದು ಬಿ ವಿ ಕಕ್ಕಿಲ್ಲಾಯರ ಕೊನೆಯ ಲೇಖನ) [dropcap]ಭಾ[/dropcap]ರತ ಕಮ್ಯೂನಿಸ್ಟ್ ಪಕ್ಷದ, ದ.ಕ. ಜಿಲ್ಲೆಯ ಓರ್ವ ಕಾರ್ಯಕರ್ತನೆಂಬ ನೆಲೆಯಲ್ಲಿ ಪಕ್ಷದ ಕೇಂದ್ರದ ನಿರ್ದೇಶನದಂತೆ ನನ್ನನ್ನು ಮದ್ರಾಸ್ ಎಸೆಂಬ್ಲಿಯಿಂದ 1952ರಲ್ಲಿ ಮೊದಲ ರಾಜ್ಯ ಸಭೆಗೆ ಆಯ್ಕೆಗೊಳಿಸಲಾಗಿತ್ತು. ಆಗ ನನ್ನ ವಯಸ್ಸು ಮೂವತ್ತ ಮೂರು ವರ್ಷಗಳು. ಪ್ರಗತಿಪರ ವಿಚಾರಧಾರೆಯನ್ನು ಹೊಂದಿದ್ದು, ಪ್ರಜಾಸತ್ತಾತ್ಮಕ ಮೌಲ್ಯಗಳಲ್ಲಿ ದೃಢವಾದ ನಂಬಿಕೆಯಿದ್ದ ಪಂಡಿತ್ ಜವಾಹರಲಾಲ್ ನೆಹರೂರವರು ಪ್ರಧಾನಿಯಾಗಿಯೂ, ಮಹಾನ್ ವಿದ್ವಾಂಸರಾಗಿದ್ದ ಸರ್ವೇಪಲ್ಲಿ …
May 2012 archive
May 28
ವಿಠಲ ಮಲೆಕುಡಿಯ ಬಿಡುಗಡೆಗೆ ಆಗ್ರಹಿಸಿ ಸಿಪಿಐ ಪ್ರತಿಭಟನೆ
ವಿಠಲ ಹಾಗೂ ಲಿಂಗಪ್ಪ ಮಲೆಕುಡಿಯರ ಬಿಡುಗಡೆಯನ್ನು ಆಗ್ರಹಿಸಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಮಾಜಿ ಸಂಸದ ಬಿ.ವಿ. ಕಕ್ಕಿಲ್ಲಾಯರ ಭಾಷಣ (ಇದು ಕಕ್ಕಿಲ್ಲಾಯರ ಕೊನೆಯ ಭಾಷಣ) ಮೇ 18, 2012; ದಕ ಜಿಲ್ಲಾಧಿಕಾರಿಯವರ ಕಛೇರಿಯ ಮುಂದೆ ನಡೆದ ಪ್ರತಿಭಟನೆಯಲ್ಲಿ ಬಿ ವಿ ಕಕ್ಕಿಲ್ಲಾಯ, ವಿಶ್ವನಾಥ ನಾಯಕ್ ಮತ್ತಿತರರು ಪತ್ರಿಕಾ ವರದಿಗಳು http://www.thehindu.com/news/cities/Mangalore/article3435804.ece http://www.deccanherald.com/content/250539/drop-cases-against-vittal.html http://vijaykarnataka.indiatimes.com/articleshow/13271663.cms http://mangaloretoday.com/mt/index.php?action=mn&type=5917 http://www.coastaldigest.com ಪ್ರತಿಭಟನೆಗೆ ಪೂರ್ವಭಾವಿಯಾಗಿ ಭಾರತ ಕಮ್ಯೂನಿಸ್ಟ್ ಪಕ್ಷದ ಹೇಳಿಕೆ ಬೆಳ್ತಂಗಡಿಯ ಕುತ್ಲೂರಿಗೆ ಸೇರಿದ, ಮಂಗಳೂರು ವಿವಿಯಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನದಲ್ಲಿ …
May 28
17ನೇ ರಾಷ್ಟ್ರೀಯ ಯುವಜನೋತ್ಸವಕ್ಕೆ ಶುಭಕಾಮನೆಗಳು
(ಬರೆದದ್ದು ಜನವರಿ 10, 2012) ಮಾನ್ಯ ಜಿಲಾಧಿಕಾರಿಗಳು, ದ ಕ ಜಿಲ್ಲೆ, ಮಂಗಳೂರು. ಇವರಿಗೆ ಮಾನ್ಯರೇ, ವಿಷಯ: 17ನೇ ರಾಷ್ಟ್ರೀಯ ಯುವಜನೋತ್ಸವಕ್ಕೆ ಶುಭಕಾಮನೆಗಳು ತಮ್ಮ ಆಶ್ರಯದಲ್ಲಿ ಇದೇ ತಿಂಗಳ ದಿ.12 ರಿಂದ 16 ರವರೆಗೆ ಜರುಗುವ 17ನೇಯ ರಾಷ್ಟ್ರೀಯ ಯುವಜನೋತ್ಸದಲ್ಲಿ ಪಾಲ್ಗೊಳ್ಳಲು ತಾವು ನನಗೆ ಕಳುಹಿಸಿದ ಆಮಂತ್ರಣವನ್ನು ಕೃತಜ್ಞತಾ ಪೂರ್ವಕವಾಗಿ ಸ್ವೀಕರಿಸುತ್ತೇನೆ. ಅನಾರೋಗ್ಯದ ನಿಮಿತ್ತ ಸದರಿ ಉತ್ಸವಕ್ಕೆ ಖುದ್ದಾಗಿ ಹಾಜರಾಗಲು ಅಸಮರ್ಥನಾದುದರಿಂದ ತಮ್ಮ ಕಾರ್ಯಕ್ಕೆ ಈ ಶುಭಕಾಮನೆಗಳನ್ನು ಕಳುಹಿಸುತ್ತಿದ್ದೇನೆ. ನಮ್ಮ ಯುವಜನರು ದೇಶದ ಪ್ರಗತಿಪರ, ರಚನಾತ್ಮಕ ಚಟುವಟಿಕೆಗಳಲ್ಲಿ …