July 2010 archive

ಅಭಿಮನ್ಯುವಿನಂತೆ ಹೋರಾಟಕ್ಕಿಳಿದವರು ಉತ್ತರ ಕುಮಾರನಂತೆ ವರ್ತಿಸಿದ್ದೇಕೆ?

(ವಾರ್ತಾಭಾರತಿ, ಜುಲೈ 13, 2010) [dropcap]ಭಾ[/dropcap]ಜಪ ಮತ್ತು ಅದರ ಪರಿವಾರದವರು ಜೆಡಿಎಸ್‌ನ ನಂಟು ಕಳೆದುಕೊಂಡು ಕಾನೂನು ಬಾಹಿರ ಹಾಗೂ ಪ್ರಜಾಪ್ರಭುತ್ವ ವಿರೋಧಿ ‘ಆಪರೇಷನ್ ಕಮಲ’ದ ಹೆಸರಲ್ಲಿ ಕೋಟ್ಯಂತರ ರೂ. ಹಣ ಭ್ರಷ್ಟರೆಲ್ಲರ ಪ್ರತಿನಿಧಿಗಳಾಗಿ ಅಧಿಕಾರಕ್ಕೆ ಬಂದು 2 ವರ್ಷಗಳು ಕಳೆದವು. ಈ 2 ವರ್ಷಗಳಲ್ಲಿ ಕರ್ನಾಟಕದ ನೆಲ ಜಲ ಖನಿಜ ಸಂಪತ್ತು ಇಂದಿನ ಮಟ್ಟಿಗಷ್ಟೇ ಅಲ್ಲ ಸಾರ್ವಕಾಲಿಕವಾಗಿ ದೋಚಿ ಕೊಳ್ಳೆ ಹೋಗುವ ಸ್ಥಿತಿಗೆ ತಲುಪಿದೆ. ವಿ.ವಿ.ಗಳು ಭೂಮಿ ಕಬಳಿಕೆದಾರರ ಮತ್ತು ಸಾರ್ವಜನಿಕ ಸೊತ್ತಿನ ಬಳಕೆದಾರರ ದಾಳಿಗೆ ಒಳಗಾಗಿವೆ. …

Continue reading