ಭಾರತದ ಕಮ್ಯೂನಿಸ್ಟ್ ಪಕ್ಷಗಳ ಪುನರೇಕೀಕರಣದ ಬಗ್ಗೆ ಸೀತಾರಂ ಯೆಚೂರಿಯವರ ಹೇಳಿಕೆಗೆ ಪ್ರತಿಕ್ರಿಯೆ (ದಿನಾಂಕ ಜೂನ್ 18, 2011) [dropcap]ಭಾ[/dropcap]ರತ ಕಮ್ಯುನಿಸ್ಟ್ ಪಕ್ಷವು 1964 ರಲ್ಲಿ ವಿಭಜಿತವಾಗಿ 47 ವರ್ಷಗಳು ಕಳೆದುವು. 1940 ರಲ್ಲಿ ವಿದ್ಯಾರ್ಥಿ ದಿಸೆಯಲ್ಲಿದ್ದಾಗಲೇ ಭಾರತ ಕಮ್ಯುನಿಸ್ಟ್ ಪಕ್ಷವನ್ನು ಸೇರಿದ್ದ ನಾನು ಪಕ್ಷದಲ್ಲಿ ಏಳು ದಶಕಗಳ ನಿರಂತರ ಮತ್ತು ಸಕ್ರಿಯ ಪಾತ್ರ ವಹಿಸಿದ್ದೇನೆ. ಭಾರತೀಯ ರಾಜಕಾರಣದಲ್ಲಿ ಕಮ್ಯುನಿಸ್ಟ್ ಪಕ್ಷವು ಕಾಂಗ್ರೆಸ್ ಪಕ್ಷವನ್ನು ಹೊರತು ಪಡಿಸಿದರೆ 2ನೆಯ ಬಲಿಷ್ಠ ಪಕ್ಷವಾಗಿ ಬೆಳೆದು ನಿಂತಿತ್ತು. ಕಮ್ಯುನಿಸ್ಟ್ ಚಳುವಳಿಯು ವಿಭಜಿತವಾದ …
June 2011 archive
Jun 12
ದಲಿತರು ಬೌದ್ಧ ಧರ್ಮವನ್ನು ಸ್ವೀಕರಿಸುವುದು ಒಳ್ಳೆಯದೇ
ದಲಿತರು ಬೌದ್ಧ ಧರ್ಮವನ್ನು ಸ್ವೀಕರಿಸುವ ಬಗ್ಗೆ ಪೇಜಾವರ ಸ್ವಾಮಿಗಳ ಆಕ್ಷೇಪಕ್ಕೆ ಪ್ರತಿಕ್ರಿಯೆ (ದಿನಾಂಕ ಜೂನ್ 12, 2011) [dropcap]ದ[/dropcap]ಲಿತರು ಬೌದ್ಧ ಧರ್ಮವನ್ನು ಸ್ವೀಕರಿಸುತ್ತಿರುವ ಬಗ್ಗೆ ಉಡುಪಿ ಪೇಜಾವರ ಮಠದ ಶ್ರೀಪಾದರು ಮತ್ತು ಪತ್ರಕರ್ತ ಸನತ್ ಕುಮಾರ್ ಬೆಳಗಲಿ ಇವರುಗಳ ಮದ್ಯೆ ಇತ್ತೀಚೆಗೆ ಒಂದು ಸ್ವಾರಸ್ಯಕರ ಚರ್ಚೆ ನಡೆದಿರುವುದನ್ನು ನಾವು ಗಮನಿಸಿದ್ದೇವೆ. ಇವರ ವಾದವಿವಾದಗಳು ತೀರಾ ವ್ಯತಿರಿಕ್ತವಾಗಿದ್ದು, ಸ್ವಾಮಿಗಳು ಶತಮಾನಗಳಿಂದ ಚಾತುರ್ವರ್ಣೀಯ ಅಧಾರದ ಮೇಲೆ ನಿಂತಿರುವ ಹಿಂದೂ ಸಮಾಜವನ್ನು ಚಂದಗಾಣಿಸುವ ಮತ್ತು ಅದರಿಂದ ಶತಮಾನಗಳಿಂದ ನೋವುಂಡು ತುಳಿತಕ್ಕೂ, ದಮನಕ್ಕೂ ಒಳಪಟ್ಟು …