Most commented posts
- ಶ್ರೀ ಬಿ ವಿ ಕಕ್ಕಿಲ್ಲಾಯ ಇನ್ನಿಲ್ಲ — 1 comments
- BVK Photos : ಬಿವಿಕೆ ಚಿತ್ರಗಳು — 1 comments
Jun 23
ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳಿಬ್ಬರ ಆಣೆ ಪ್ರಮಾಣ ಪ್ರಹಸನದ ಬಗ್ಗೆ ಲೇಖನ (ದಿನಾಂಕ ಜೂನ್ 23, 2011) ಇದೇ ಜೂನ್ 27ರಂದು ಧರ್ಮಸ್ಥಳದಲ್ಲಿ ನಮ್ಮ ಹಾಲೀ ಮತ್ತು ಮಾಜೀ ಮುಖ್ಯಮಂತ್ರಿಗಳಾಗಿರುವ ಯೆಡ್ಯೂರಪ್ಪ ಮತ್ತು ಕುಮಾರಸ್ವಾಮಿಯವರು ಹಿಂದೆ ಜೊತೆಗಿದ್ದುಕೊಂಡು ತಮ್ಮೊಳಗೆ ಮಾಡಿಕೊಂಡ್ಡಿದ್ದ ಮತ್ತು ಬಹುಷಃ ತಮ್ಮಿಬ್ಬರಿಗೆ ಮಾತ್ರ ತಿಳಿದಿರುವ ತಮ್ಮ ತಮ್ಮ ದುರ್ವ್ಯವಹಾರಗಳ ಕುರಿತು ಪ್ರಮಾಣ ವಚನ ಸ್ವೀಕರಿಸುವ ಕಾರ್ಯ ನಡೆಯಲಿದೆ ಎಂಬ ಪ್ರಚಾರ ನಡೆದಿತ್ತು. ಈಗ ಅದರ ಬದಲು ಕೇವಲ ಮನಸ್ಸಾಕ್ಷಿಯಷ್ಟೇ ನಡೆಯುತ್ತದೆ ಎಂಬ ಹೇಳಿಕೆಗಳು ಬರತೊಡಗಿವೆ. ಅವರಿಬ್ಬರ …
Jun 15
ಕರ್ನಾಟಕ ಲೋಕಾಯುಕ್ತರ ಬಗ್ಗೆ ಜೂನ್ 15, 2010 ರಂದು ಬರೆದ ಲೇಖನ [dropcap]ನ[/dropcap]ಮ್ಮ ಪ್ರಸ್ತುತ ಸಂವಿಧಾನಬದ್ದವಾದ ಪ್ರಜಾಪ್ರಭುತ್ವದಲ್ಲಿ ಲೋಕಪಾಲ ಮತ್ತು ಲೋಕಾಯುಕ್ತಗಳು ಬಹಳ ಮುಖ್ಯ ಪಾತ್ರವನ್ನು ನಿರ್ವಹಿಸುವಂತೆ ನಿಯೋಜಿಸಲಾಗಿದೆ. ಆದರೆ ಕೇಂದ್ರಕ್ಕೆ ಸಂಭಂದಿಸಿದ ಲೋಕಪಾಲವು ನಿಜವಾಗಿ 63 ವರ್ಷಗಳಲ್ಲಿಯೂ ಅಸ್ತಿತ್ವಕ್ಕೆ ಬಂದಿಲ್ಲ. ಅದಕ್ಕೆ ಒಂದೇ ಒಂದು ಕಾರಣ ಲೋಕಪಾಲದ ವ್ಯಾಪ್ತಿಯಿಂದ ಪ್ರಧಾನ ಮಂತ್ರಿಯವರನ್ನು ಹೊರಗೆ ಇರಿಸಬೇಕೆಂಬ ಕೇಂದ್ರ ಸರಕಾರದ ನಿಲುವು. ಕೆಲವು ರಾಜ್ಯಗಳಲ್ಲಿ ಲೋಕಾಯುಕ್ತಗಳು ಇವೆ. ಆದರೆ ಅವುಗಳ ವ್ಯಾಪ್ತಿಯಿಂದ ರಾಜ್ಯಗಳ ಮುಖ್ಯ ಮಂತ್ರಿಗಳನ್ನು ಹೊರಗೆ ಇಡಲಾಗಿದೆ. …
May 27
[dropcap]ಗು[/dropcap]ಲ್ಬರ್ಗ ಪೌರ ಆಡಳಿತ ಕಛೇರಿಯ ಮುಂದೆ ಇಂದಿಗೆ 27 ದಿನಗಳಿಂದ ನಗರದ ಪೌರ ಕಾರ್ಮಿಕರು ಉಪವಾಸ ಸತ್ಯಾಗ್ರಹ ಹೂಡಿದ್ದಾರೆ ಯಾಕೆ? 2 ವರ್ಷಗಳಿಂದ ಕಾನೂನಿನ ಪ್ರಕಾರ ನೀಡಬೇಕಿದ್ದ ಯಾವ ಸವಲತ್ತುಗಳನ್ನೂ ಅವರಿಗೆ ನೀಡದೆ, ದುಡಿಸಿ ಸಂಬಳವನ್ನೂ ಕೊಡದೆ, ಉಪವಾಸ ಕೆಡವಿರುವ ನಗರ ಸಭಾ ಆಡಳಿತದ ವಿರುದ್ಧ ಅವರು ತಮ್ಮ ಜೀವವನ್ನೇ ಪಣವಿಟ್ಟು ಉಪವಾಸ ಹೂಡಿದ್ದಾರೆ. ಸರಕಾರವೇ ಅವರನ್ನು ಆತ್ಮಹತ್ಯೆಗೆ ತಳ್ಳಿದೆ. ಸಂಬಂಧಪಟ್ಟ ಅಧಿಕಾರಿಗಳು, ಮಂತ್ರಿಗಳು, ಮುಖ್ಯ ಮಂತ್ರಿಗಳು ಸಹಾ ಆತ್ಮಹತ್ಯೆಗೆ ಪ್ರೇರಣೆ ಮತ್ತು ಒತ್ತಡ ಹೇರಿದ ಅಪರಾಧಕ್ಕೆ …