Most commented posts
- ಶ್ರೀ ಬಿ ವಿ ಕಕ್ಕಿಲ್ಲಾಯ ಇನ್ನಿಲ್ಲ — 1 comments
- BVK Photos : ಬಿವಿಕೆ ಚಿತ್ರಗಳು — 1 comments
Feb 22
ಹಂಪಿಯ ಕನ್ನಡ ವಿಶ್ವವಿದ್ಯಾನಿಲಯದ ಭೂಮಿಯನ್ನು ಖಾಸಗಿ ಟ್ರಸ್ಟಿಗೆ ಹಸ್ತಾಂತರಿಸುವ ರಾಜ್ಯ ಸರಕಾರದ ನಿರ್ಣಯಕ್ಕೆ ಪ್ರತಿಕ್ರಿಯೆ (ದಿನಾಂಕ ಫೆಬ್ರವರಿ 22, 2010) [dropcap]ಹಂ[/dropcap]ಪಿಯ ಕನ್ನಡ ವಿಶ್ವವಿದ್ಯಾನಿಲಯದ ಉಪಯೋಗಕ್ಕೆ ಹಾಗೂ ಚಟುವಟಿಕೆಗಳ ವಿಸ್ತರಣೆಗೆ ಹಿಂದೆ ಸರಕಾರವು ನೀಡಿದ್ದ 700 ಎಕ್ರೆ ಭೂಮಿಯಿಂದ 80 ಎಕ್ರೆ ಯನ್ನು ಕತ್ತರಿಸಿ ಕೃಷ್ಣದೇವರಾಯರ ಹೆಸರಿನಲ್ಲಿ ರಚಿಸಲಾದ ಯಾವುದೋ ಒಂದು ಟ್ರಸ್ಟಿಗೆ ಕೊಡಲಾದುದು ಖಂಡನಾರ್ಹವಾಗಿದೆ. ಕೃಷ್ಣದೇವರಾಯರ ಪಟ್ಟಾಭಿಷೇಕದ 500ನೇ ವರ್ಷದ ಉತ್ಸವಕ್ಕೆಂದು ಸರಕಾರದ ಬೊಕ್ಕಸದಿಂದ 13 ಕೋಟಿ ರೂ.ಗಳನ್ನು ವೆಚ್ಹ ಮಾಡುವುದಾಗಿ ಈಗ ಕೆಳದಿನಗಳ ಹಿಂದೆ …
Jan 29
ಮಂಗಳೂರಿನಲ್ಲಿ ನಡೆದ ಹಿಂದೂ ಸಮಾಜೋತ್ಸವದ ಸಂದರ್ಭದಲ್ಲಿ ಬರೆದ ಲೇಖನ (ದಿನಾಂಕ ಜನವರಿ 29, 2010) [dropcap]ಜ[/dropcap]ನವರಿ 28, 2010 ರ ಪತ್ರಿಕೆಗಳಲ್ಲಿ ಪ್ರಕಟ ಆಗಿರುವ ಕರ್ನಾಟಕ ಗೃಹ ಸಚಿವ ಮಾನ್ಯ ವಿ ಎಸ್ ಆಚಾರ್ಯರವರ ಹೇಳಿಕೆಯು ಹೊಣೆಗಾರಿಕೆಯಿಂದಲೂ ಪಕ್ಷಪಾತರಹಿತವಾಗಿಯೂ ವರ್ತಿಸುವ ತನ್ನ ಜವಾಬ್ದಾರಿಕೆಯಿಂದ ತಪ್ಪಿಸಿಕೊಳ್ಳುವಂಥಾದ್ದು ಎಂದು ತೋರುತ್ತದೆ. ಈ ರಾಜ್ಯದಲ್ಲಿರುವ ಎಲ್ಲಾ ಧಾರ್ಮಿಕ, ಸಾಮಾಜಿಕ, ಸಾಂಸ್ಕೃತಿಕ ಚಟುವಟಿಕೆಗಳ ಕೇಂದ್ರಗಳಿಗೆ ಸದಾ ರಕ್ಷಣೆ ಮತ್ತು ಕಾನೂನು ಬದ್ಧ ನಿರ್ವಹಣೆಗೆ ಅನುಕೂಲ ಮಾಡಿ ಕೊಡುವುದು ಸರಕಾರದ ಜವಾಬ್ದಾರಿಯಾಗಿದೆ. ಗೊಂದಲ ಸೃಷ್ಟಿಸುವ ಒಳ ಇಂಗಿತ …
Jan 28
ಧರ್ಮಸ್ಥಳದಲ್ಲಿ ನಡೆದ ವಿಶ್ವ ತುಳು ಸಮ್ಮೇಳನದ ಹಿನ್ನೆಲೆಯಲ್ಲಿ, ಗಣರಾಜ್ಯೋತ್ಸವದ ಸಂದರ್ಭದಲ್ಲಿ ಬರೆದ ಲೇಖನ (ದಿನಾಂಕ: 28 ಜನವರಿ 2010) ಇಂದು ಕರ್ನಾಟಕದಲ್ಲಿ ದಿನನಿತ್ಯ ಒಂದಲ್ಲ ಒಂದು ಊರಲ್ಲಿ ಒಂದಲ್ಲ ಒಂದು ಹೆಸರಲ್ಲಿ ಜನಮರುಳೋ ಜಾತ್ರೆ ಮರುಳೋ ಎಂಬಂಥ ನಿತ್ಯೋತ್ಸವಗಳು ನಡೆಯುತ್ತಿರುತ್ತವೆ. ಈ ಅಬ್ಬರಗಳು ನಿತ್ಯೋತ್ಸವ ತಾಯೇ ನಿತ್ಯೋತ್ಸವ ಎಂದು ನಿಸ್ಸಾರ್ ಅಹ್ಮ್ದ್ರವರು ಎದೆ ತುಂಬಿ ಹಾಡಿರುವ ಕನ್ನಡ ನಾಡಿನ ಸಹಜ ನಿತ್ಯೋತ್ಸವಗಳಲ್ಲ. ಈ ನಿತ್ಯೋತ್ಸವಗಳು ಅಧಿಕಾರ ಗಳಿಸಲಿಕ್ಕೆ ಮತ್ತು ತಮ್ಮ ಸ್ಥಾಪಿತ ಹಿತಾಸಕ್ತಿಗಳನ್ನು ಉಳಿಸಿಕೊಳ್ಳುವುದಕ್ಕೆ ಆಳುವವರು ಸರಕಾರಿ ವೆಚ್ಚದಲ್ಲಿ …